ಚತುರ ಸಂಘಟಕ, ಜನನಾಯಕ, ಹೃದಯವಂತ ಮುತ್ಸದ್ದಿ
ನನ್ನ ಹಾಗೂ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್-ಜೆಡಿಎಸ್ನ ಕೆಲವರು ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಾರೆಂದು ನಾನು ಈ ಮೊದಲೇ ಹೇಳಿದಂತೆ ತೇಜೋವಧೆ ಮಾಡುತ್ತಿದ್ದಾರೆ. ಈ ಕುರಿತು ದೂರು ದಾಖಲಿಸಿರುವ ಚೇತನ್ ರವರು ತಿಳಿಸಿದ್ದಾರೆ.