[:KA]
‘ಲಂಚಾವತಾರ’ ನಾಟಕದ ಮೂಲಕ ರಾಜ್ಯದ ಮನೆಮಾತಾಗಿದ್ದ ರಂಗಕರ್ಮಿ, ಹಿರಿಯ ನಟ ಶ್ರೀ ಮಾಸ್ಟರ್ ಹಿರಣ್ಣಯ್ಯ ಅವರು ಅನಾರೋಗ್ಯದ ಕಾರಣ ನಮ್ಮೆಲ್ಲರನ್ನೂ ಅಗಲಿದ್ದು ನೋವಿನ ಸಂಗತಿ. ಇವರ ನಿಧನದಿಂದ ರಂಗಭೂಮಿಯ ಅಪೂರ್ವ ರತ್ನವೊಂದು ಕಳಚಿದೆ. ಇವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ.
[:]
[:KA]
‘ಲಂಚಾವತಾರ’ ನಾಟಕದ ಮೂಲಕ ರಾಜ್ಯದ ಮನೆಮಾತಾಗಿದ್ದ ರಂಗಕರ್ಮಿ, ಹಿರಿಯ ನಟ ಶ್ರೀ ಮಾಸ್ಟರ್ ಹಿರಣ್ಣಯ್ಯ ಅವರು ಅನಾರೋಗ್ಯದ ಕಾರಣ ನಮ್ಮೆಲ್ಲರನ್ನೂ ಅಗಲಿದ್ದು ನೋವಿನ ಸಂಗತಿ. ಇವರ ನಿಧನದಿಂದ ರಂಗಭೂಮಿಯ ಅಪೂರ್ವ ರತ್ನವೊಂದು ಕಳಚಿದೆ. ಇವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ.
[:]