Call Us +0123456789 info@politicem.com
ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ
  • ಮುಖಪುಟ | Home
  • ವ್ಯಕ್ತಿಚಿತ್ರ | Portrait
  • ಸಾಧನೆಗಳು | Achievements
    • ಸಾಧನೆಗಳ ವರದಿ – Achievement Report 2018-23
    • ಸಾಧನೆಗಳ ವರದಿ – Achievement Report 2013-18
    • ಸಾಧನೆಗಳ ವರದಿ – Achievement Report 2008-13
  • ಚಿತ್ರಸಂಪುಟ – Gallery
  • ಸಂಪರ್ಕಿಸಿ | Contact
  • Home
  • /
  • Blog Posts
  • /
  • ದುರಂತ ತಂದ ಮಹಾನೆರೆ – ಅಲ್ಲಿಗೂ ನೆರವಿನ ಹಸ್ತ

ದುರಂತ ತಂದ ಮಹಾನೆರೆ – ಅಲ್ಲಿಗೂ ನೆರವಿನ ಹಸ್ತ

July 19, 2022 admin Comments off Blog Posts

2009ರಲ್ಲಿ ಉತ್ತರ ಕರ್ನಾಟಕದಲ್ಲಿ ಎಂದೂ ಕಂಡರಿಯದ ಭೀಕರ ನೆರೆ ಬಂದಾಗ ಅಲ್ಲಿನ ಸಂತ್ರಸ್ತರ ನೆರವಿಗೆ ಅರವಿಂದ ಲಿಂಬಾವಳಿ ಧಾವಿಸಿದರು. ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜನರನ್ನು ಪ್ರವಾಹದಿಂದ ಸಂರಕ್ಷಿಸುವ, ನಿರಾಶ್ರಿತ ಕೇಂದ್ರಗಳನ್ನು ತೆರೆಯುವ ಮತ್ತು ಶಾಶ್ವತ ಪರಿಹಾರ ನೀಡುವ ಕಾರ್ಯದ ಹೊಣೆಗಾರಿಕೆಯನ್ನು ಅವರು ಸಮರ್ಥವಾಗಿ ನಿರ್ವಹಿಸಿದರು.

ಕಾಲೇಜು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಪರಿಹಾರ ಕಾರ್ಯದಲ್ಲಿ ಅವರನ್ನೂ ತೊಡಗಿಸಿದರು. ‘ಸ್ವಚ್ಛತಾ ಅಭಿಯಾನ‘ವನ್ನೂ ನಡೆಸಿದರು. ಕಾಲೇಜು ಶಿಕ್ಷಕರಿಂದ ೪೦ ಕೋಟಿ ರೂ. ದೇಣಿಗೆಯನ್ನೂ ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು.

ಮಹದೇವಪುರದಿಂದ ನೆರೆ ಸಂತ್ರಸ್ತ ಬಾಗಲಕೋಟೆಗೂ ಅಪಾರವಾದ ಆಹಾರ ಮತ್ತಿತರೆ ಸೌಲಭ್ಯಗಳ ನೆರವು ಹರಿಯಿತು.

prev post next post

Related Posts

ವರದಿ

July 21, 2022

ಜನವಿರೋಧಿ ಕಾಂಗ್ರೆಸ್‌ನ ಅಡೆತಡೆ

July 19, 2022

Recent Posts

  • Thumb

    Pirots 5 med rigtige penge: Sådan

  • Thumb

    50 Darmowych Spinów i Odpowiedzialna Gra:

  • Thumb

    GambleZen UK: A Comprehensive Study Report

  • Thumb

    12 months into the year, the

  • Thumb

    You should check the fresh new

  • Thumb

    Before you can withdraw any possible

Copyright © 2026 ಶ್ರೀ ಅರವಿಂದ ಲಿಂಬಾವಳಿ. All Rights Reserved.