Call Us +0123456789 info@politicem.com
ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ
  • ಮುಖಪುಟ | Home
  • ವ್ಯಕ್ತಿಚಿತ್ರ | Portrait
  • ಸಾಧನೆಗಳು | Achievements
    • ಸಾಧನೆಗಳ ವರದಿ – Achievement Report 2018-23
    • ಸಾಧನೆಗಳ ವರದಿ – Achievement Report 2013-18
    • ಸಾಧನೆಗಳ ವರದಿ – Achievement Report 2008-13
  • ಚಿತ್ರಸಂಪುಟ – Gallery
  • ಸಂಪರ್ಕಿಸಿ | Contact
  • Home
  • /
  • Uncategorized
  • /
  • [:KA]ಪಕ್ಷದ ಅಭ್ಯರ್ಥಿ ಸುರೇಶ್ ಅಂಗಡಿ ಅವರ ಪರವಾಗಿ ಪ್ರಚಾರ ಮಾಡಲಾಯಿತು[:en]Participated in campaign for Sri Suresh Angadi at Rukmininagar [:]

[:KA]ಪಕ್ಷದ ಅಭ್ಯರ್ಥಿ ಸುರೇಶ್ ಅಂಗಡಿ ಅವರ ಪರವಾಗಿ ಪ್ರಚಾರ ಮಾಡಲಾಯಿತು[:en]Participated in campaign for Sri Suresh Angadi at Rukmininagar [:]

April 20, 2019 admin Comments off Uncategorized

[:KA]

ಲೋಕಸಭಾ ಚುನಾವಣಾ ನಿಮಿತ್ತ ಬೆಳಗಾವಿ ಲೋಕಸಭಾ ಕ್ಷೇತ್ರದ ರುಕ್ಮಿಣಿ ನಗರದಲ್ಲಿ ಸಂಸದರು, ಪಕ್ಷದ ಅಭ್ಯರ್ಥಿ ಸುರೇಶ್ ಅಂಗಡಿ ಅವರ ಪರವಾಗಿ ಪ್ರಚಾರ ಮಾಡಲಾಯಿತು. ಈ ವೇಳೆ ಶಾಸಕರಾದ ಅನಿಲ್ ಬೆನಕೆ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ದೇಶದ ಒಳಿತಿಗೆ, ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಎಂದು ಜನರಲ್ಲಿ ಮನವಿ ಮಾಡಲಾಯಿತು.

[:en]

In the light of upcoming Lok Sabha elections participated in campaign for Sri Suresh Angadi at Rukmininagar of Belgaum constituency. It was conveyed that for the progress of our country and development of the constituency we must support BJP. I was accompanied by the MLA of Belgaum North, Sri Anil Benake, our party leaders and karyakartas.

[:]

prev post next post

Related Posts

ಡಿಸೆಂಬರ್ 16, 2022 ರಂದು ಮಧ್ಯಾಹ್ನ 1.00 ರಿಂದ ಜನತಾ ದರ್ಶನ

December 15, 2022

ಪಕ್ಷದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾಜೀ ಅವರಿಗೆ ಹಾರ್ದಿಕ ಸ್ವಾಗತ

December 15, 2022

ಭಾರತವನ್ನು ಒಗ್ಗೂಡಿಸಿದ ಉಕ್ಕಿನ ಮನುಷ್ಯ, ದೇಶದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್

December 15, 2022

Recent Posts

  • ಡಿಸೆಂಬರ್ 16, 2022 ರಂದು ಮಧ್ಯಾಹ್ನ 1.00

  • ಪಕ್ಷದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಜೆ. ಪಿ.

  • ಭಾರತವನ್ನು ಒಗ್ಗೂಡಿಸಿದ ಉಕ್ಕಿನ ಮನುಷ್ಯ, ದೇಶದ ಮೊದಲ

Copyright © 2026 ಶ್ರೀ ಅರವಿಂದ ಲಿಂಬಾವಳಿ. All Rights Reserved.