[:KA]ಶ್ರೀ ಆದಿ ಶಂಕರಾಚಾರ್ಯರ ಜಯಂತಿ[:]
[:KA]ಅದ್ವೈತ ಸಿದ್ಧಾಂತದಿಂದ ಜನಮನದಲ್ಲಿ ನೆಲೆಸಿರುವ, ಜಗತ್ತಿನ ಅಂಧಕಾರ ತೊಡೆದು ಜ್ಞಾನದ ಬೆಳಕು ಚೆಲ್ಲಿದ ದೈವಸ್ವರೂಪಿ, ಸಾಮಾಜಿಕ ನ್ಯಾಯದ ಹರಿಕಾರರು, ಸಮಾಜ ಸುಧಾರಕರು ಆದ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಇಂದು. ಇವರಿಗೆ ನನ್ನ ಕೋಟಿ ಕೋಟಿ ಪ್ರಣಾಮಗಳು. [:]
[:KA]ಅದ್ವೈತ ಸಿದ್ಧಾಂತದಿಂದ ಜನಮನದಲ್ಲಿ ನೆಲೆಸಿರುವ, ಜಗತ್ತಿನ ಅಂಧಕಾರ ತೊಡೆದು ಜ್ಞಾನದ ಬೆಳಕು ಚೆಲ್ಲಿದ ದೈವಸ್ವರೂಪಿ, ಸಾಮಾಜಿಕ ನ್ಯಾಯದ ಹರಿಕಾರರು, ಸಮಾಜ ಸುಧಾರಕರು ಆದ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಇಂದು. ಇವರಿಗೆ ನನ್ನ ಕೋಟಿ ಕೋಟಿ ಪ್ರಣಾಮಗಳು. [:]
[:KA] ಹರಿಯಾಣ ರಾಜ್ಯದ ಗುರಗಾಂವ್ನಲ್ಲಿ ಹಮ್ಮಿಕೊಂಡಿದ್ದ ‘ಕನ್ನಡಿಗರ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಬಿಜೆಪಿ ಗೆಲ್ಲಿಸಿ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಬೇಕು ಎಂದು ಈ ವೇಳೆ ಮನವಿ ಮಾಡಿದೆ. ಅಪಾರ ಸಂಖ್ಯೆಯ ಜನರ ಬೆಂಬಲದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. [:en]
[:KA]ಕುರುಕ್ಷೇತ್ರದಲ್ಲಿ ನಡೆದ ಪ್ರಚಾರದ ಸಮಯದಲ್ಲಿ ಪ್ರಧಾನಿ ಮೋದಿ ಅವರು ಟೈಮ್ಸ್ ನೌ ಚಾನೆಲ್ ಜೊತೆ ಸಂದರ್ಶನ ನಡೆಸಿದರು. [:en][:]
[:KA] ಮುಂಬರುವ ದೆಹಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಮತದಾರರನ್ನು, ದೆಹಲಿಯಲ್ಲಿ ವಾಸಿಸುತ್ತಿರುವ ನನ್ನ ಕ್ಷೇತ್ರದ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ ನಡೆಸಲಾಯಿತು. ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಸಹಕರಿಸಬೇಕು ಎಂದು
[:KA] ದೆಹಲಿಯ ಕೃಷ್ಣ ಮಠಕ್ಕೆ ತೆರಳಿ ಪ್ರಮುಖ ಮತದಾರರನ್ನು ಭೇಟಿ ಮಾಡಲಾಯಿತು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಮ್ಮ ಅಮೂಲ್ಯವಾದ ಮತ ಚಲಾಯಿಸಿ ಬೆಂಬಲಿಸಬೇಕು. ದೇಶದ ಅಭಿವೃದ್ಧಿಗೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದೆ. [:en] On my
[:KA]ವಿಶ್ವಗುರು ಬಸವಣ್ಣನವರನ್ನು ಸ್ಮರಿಸೋಣ. ಎಲ್ಲರಿಗೂ ಬಸವ ಜಯಂತಿ ಶುಭಾಶಯಗಳು [:en][:]
[:KA] ನವದೆಹಲಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದೆ. ಬಳಿಕ ಪ್ರಮುಖ ಮತದಾರರನ್ನು ಭೇಟಿ ಮಾಡಿ ಬಿಜೆಪಿ ಬೆಂಬಲಿಸುವ ಮೂಲಕ ಮತ್ತೊಮ್ಮೆ ಮೋದಿಜೀ ಅವರನ್ನು ಪ್ರಧಾನಿಯನ್ನಾಗಿಸಲು ಕೈಜೋಡಿಸುವಂತೆ, ಮೇ 08ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದೆ.
[:KA] ನೋಯ್ಡಾದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಆನಂದ ಚೈತನ್ಯನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದೆ. ದೆಹಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಿ ಎಂದು ಪ್ರಮುಖರಲ್ಲಿ ಮನವಿ ಮಾಡಿದೆ. [:en]