[:KA]ಬೆಂಗಳೂರಿನಲ್ಲಿ ಶ್ರೀ ನರೇಂದ್ರ ಮೋದಿಜಿಯವರ ಬೃಹತ್ ಸಮಾವೇಶ[:]
https://www.facebook.com/arvindlimbavali.official/videos/283712089226954/?epa=SEARCH_BOX
https://www.facebook.com/arvindlimbavali.official/videos/283712089226954/?epa=SEARCH_BOX
https://www.facebook.com/arvindlimbavali.official/videos/431070847460006/?epa=SEARCH_BOX
[:KA] ಲೋಕಸಭಾ ಚುನಾವಣೆ ನಿಮಿತ್ತ ತುಮಕೂರಿನ ಬಾವಿ ಕಟ್ಟೆ ಕಲ್ಯಾಣ ಮಂಟಪದಲ್ಲಿ ಭೋವಿ ಸಮಾಜದ ಸಭೆ ನಡೆಸಲಾಯಿತು. ದೇಶಕ್ಕಾಗಿ ಶ್ರಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು. ಹೀಗಾಗಿ ಕ್ಷೇತ್ರದ ಅಭ್ಯರ್ಥಿಯನ್ನು ಬಹುಮತಗಳಿಂದ ಗೆಲ್ಲಿಸುವ ಸಂಕಲ್ಪ ತೊಡಬೇಕು ಎಂದು ತಿಳಿಸಿದೆ. ಈ
[:KA] ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರಧಾನಿ ಮೋದಿ ಜೀ ಅವರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದೆ. ಬೆಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿಯವರು, ರಾಜ್ಯ ಸರಕಾರದ ಆಡಳಿತ ವೈಫಲ್ಯ ವಿರುದ್ಧ ವಾಗ್ದಾಳಿ ನಡೆಸಿದರು. ದೇಶ ಬಿಜೆಪಿ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಪಥದತ್ತ
[:KA]ರಾಮನಾಮ ಜಪಿಸೋಣ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸೋಣ. ಸರ್ವರಿಗೂ ಶ್ರೀರಾಮನವಮಿ ಶುಭಾಶಯಗಳು [:en][:]
[:KA] ಮಹದೇವಪುರ ವಿಧಾನಸಭಾ ಕ್ಷೇತ್ರದ ಆವಲಹಳ್ಳಿ, ಕೋನದಾಸಪುರ, ಕನ್ನಮಂಗಳ, ಶೀಗೇಹಳ್ಳಿಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರು, ಪಕ್ಷದ ಲೋಕಸಭಾ ಅಭ್ಯರ್ಥಿ ಪಿ.ಸಿ.ಮೋಹನ್ ಅವರೊಂದಿಗೆ ಪ್ರಚಾರ ಮಾಡಲಾಯಿತು. ಈ ಐದು ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿದ, ಭಾರತವನ್ನು
[:KA] ಬಿಜೆಪಿ ಸಿದ್ಧಾಂತಗಳನ್ನು, ಪ್ರಧಾನಿ ಮೋದಿಜೀ ಅವರ ಜನಪರ ಆಡಳಿತವನ್ನು ಮೆಚ್ಚಿ ಮಂಡೂರು ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಅಶೋಕ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಇವರನ್ನು ಆದರದಿಂದ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. [:en] Campaigned for Sri P
[:KA] ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿಗಳು, ಸ್ನೇಹಿತರು ಆದ ಶ್ರೀ ಪಿ.ಸಿ.ಮೋಹನ್ ಅವರ ಪರವಾಗಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಳಿಶಿವಾಲೆ, ಭೈರತಿ, ದೊಡ್ಡಗುಬ್ಬಿಯಲ್ಲಿ ಪ್ರಚಾರ ಮಾಡಲಾಯಿತು. ದೇಶಕ್ಕೆ ಮೋದಿ, ಕ್ಷೇತ್ರಕ್ಕೆ ಪಿ.ಸಿ.ಮೋಹನ್ ಅವರನ್ನು ಮತ್ತೊಮ್ಮೆ ಆರಿಸಿ ತರುವ ಮಹತ್ತರ
[:KA] ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಳಿಶಿವಾಳೆ, ಮರಗೊಂಡನಹಳ್ಳಿ, ಕಿಥಗ್ನೂರಿನಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಮಾನ್ಯ ಪಿ.ಸಿ.ಮೋಹನ್ ಅವರೊಂದಿಗೆ ರ್ಯಾಲಿಯಲ್ಲಿ ಭಾಗವಹಿಸಿ ಪ್ರಚಾರ ಮಾಡಲಾಯಿತು. ಕೇಂದ್ರ ಸರಕಾರದ ಅನುದಾನವನ್ನು ಅತೀ ಹೆಚ್ಚು ಬಳಸಿಕೊಂಡು ಸ್ವಕ್ಷೇತ್ರವನ್ನು ಅಭಿವೃದ್ಧಿ ಮಾಡಿದವರಲ್ಲಿ ಮಾನ್ಯ
[:KA] ಮಹದೇವಪುರ ವಿಧಾನಸಭಾ ಕ್ಷೇತ್ರದ ಆವಲಹಳ್ಳಿ, ಕೋನದಾಸಪುರ, ಕನ್ನಮಂಗಳ, ಶೀಗೇಹಳ್ಳಿಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರು, ಪಕ್ಷದ ಲೋಕಸಭಾ ಅಭ್ಯರ್ಥಿ ಪಿ.ಸಿ.ಮೋಹನ್ ಅವರೊಂದಿಗೆ ಪ್ರಚಾರ ಮಾಡಲಾಯಿತು. ಈ ಐದು ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿದ, ಭಾರತವನ್ನು