[:en]#BharatbacksModi for his prompt Governance & Visionary approach[:]
[:en]#BharatbacksModi for his prompt Governance & Visionary approach.[:]
[:en]#BharatbacksModi for his prompt Governance & Visionary approach.[:]
[:KA]ಬೆಳ್ಳಂದೂರು ವಾರ್ಡ್ನ ವರ್ತುಲ ರಸ್ತೆಯ (ರಿಂಗ್ರೋಡ್) ನ್ಯೂ ಹಾರಿಜನ್ ಕಾಲೇಜಿನಿಂದ ದೇವರಬಿಸನಹಳ್ಳಿ ಮತ್ತು ಕಾಡುಬಿಸನಹಳ್ಳಿ ಸಂಪರ್ಕಿಸುವ ರಸ್ತೆಯ ಡಾಂಬರೀಕರಣ ಕಾರ್ಯ ಪ್ರಗತಿಯಲ್ಲಿದೆ. ಕಾಮಗಾರಿ ವೇಳೆ ಸಂಚಾರಕ್ಕೆ ಅನಾನುಕೂಲ ಉಂಟಾದಲ್ಲಿ ವಾಹನ ಸವಾರರು ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಸುಗಮ ಸಂಚಾರಕ್ಕೆ ಈ ರಸ್ತೆ
[:KA]ಮಹದೇವಪುರ ಕ್ಷೇತ್ರದ ಅಭಿವೃದ್ಧಿಗೆ ಜನವರಿ ತಿಂಗಳಿನಲ್ಲಿ ಕೈಗೊಂಡ ಯೋಜನೆಗಳು, ಕಾಮಗಾರಿಗಳು, ಭಾಗವಹಿಸಿದ ಸಭೆ-ಸಮಾರಂಭಗಳು ಹಾಗೂ ಕಾರ್ಯಕ್ರಮಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಕ್ಷೇತ್ರದ ಮತ್ತಷ್ಟು ಪ್ರಗತಿಗೆ ನಿಮ್ಮ ಸಲಹೆ, ಸಹಕಾರ ನೀಡಿ.[:en] Here is the complete information of the
[:en]Held meeting with state office bearers and district presidents in Hyderabad today ahead of Loka Sabha polls with other senior leaders of BJP Telangana. We are confident that people of
[:en]Held core committee meeting in Telangana ahead of lokh sabha polls with BJP Telangana leaders . We are confident that people of Telangana will recognise efforts of Modi govt &
[:KA]ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಯ ಕುರಿತು ರಾಜ್ಯ ಬಿಜೆಪಿ ಕಚೇರಿಯಲ್ಲಿ ಯುವಮೋರ್ಚಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಬಿಜೆಪಿಯ ಸಾಧನೆಗಳನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುವ ಮೂಲಕ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು ಎಂದು ತಿಳಿಸಲಾಯಿತು.[:]
[:KA]ನನ್ನ 52 ನೇ ಹುಟ್ಟುಹಬ್ಬದ ಪ್ರಯುಕ್ತ ಹೂಡಿಯ ಸ್ಪೋರ್ಟ್ಸ್ ಕ್ಲಬ್ ನಲ್ಲಿ ರಾಜ್ಯಮಟ್ಟದ ಹೊನಲು ಬೆಳಕು ಪುರುಷರ ಕಬಡ್ಡಿ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿಯನ್ನು ಕೊಟ್ಟು ಇಂದಿನ ಯುವ ಪೀಳಿಗೆಯ ಯುವಕರು ಹಾಗೂ ಯುವತಿಯರು ಕ್ರೀಡೆಯಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದು
[:KA]ಬೆಳ್ಳಂದೂರಿನ ಹೊರವರ್ತುಲ ರಸ್ತೆಯ ಆಕ್ಮೆ ಹಾರೋನಿ ಎದುರು ಪಾದಚಾರಿ ಮೇಲ್ಸೆತುವೆ ಉದ್ಘಾಟಿಸಲಾಯಿತು. ಹಾಗೂ ಲೇಕ್ ಡ್ಯೂ ಅಪಾರ್ಟ್ಮೆಂಟ್ನಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಮತ್ತು ಹರಳೂರಿನಲ್ಲಿ ಕಾವೇರಿ ನೀರಿನ ಸರಬರಾಜಿಗೆ ಚಾಲನೆ ನೀಡಲಾಯಿತು.[:]
[:KA]ಅಶ್ವಥ ನಗರದಲ್ಲಿ ಏರ್ಪಡಿಸಿದ್ದ ರಕ್ತದಾನ ಮತ್ತು ನೇತ್ರ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಹಾಗೂ ಪಡಿತರ ವಿತರಣೆ ನೂತನ ಕಟ್ಟಡ ಉದ್ಘಾಟಿಸಲಾಯಿತು. ಈ ವೇಳೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.[:]
[:KA]ಕಾವೇರಿ ನಗರದ ಸರಕಾರಿ ಶಾಲೆಯ ಕೊಠಡಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು. ನಂತರದಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.[:]