ಬೆಂಗಳೂರಿಗೆ ಸಬ್-ಅರ್ಬನ್ ರೈಲು – Suburban rail to Bengaluru
ಬೆಂಗಳೂರಿಗೆ ಸಬ್-ಅರ್ಬನ್ ರೈಲು – Suburban rail to Bengaluru ಸಾಧನೆಗಳು ೨೦೧೮ – 2 – Achievements 2018 – 2
ಬೆಂಗಳೂರಿಗೆ ಸಬ್-ಅರ್ಬನ್ ರೈಲು – Suburban rail to Bengaluru ಸಾಧನೆಗಳು ೨೦೧೮ – 2 – Achievements 2018 – 2
ಸಂಸ್ಕೃತಿ, ಯೋಗ, ಆರೋಗ್ಯ, ಉದ್ಯೋಗ ಮೇಳಗಳು – Culture, Yoga, Health, Job Fairs… ಶ್ರೀ ಅರವಿಂದ ಲಿಂಬಾವಳಿಯವರು ಮಹದೇವಪುರ ಕ್ಷೇತ್ರದಲ್ಲಿ ಹಲವಾರು ಸಾರ್ವಜನಿಕ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಗಳಿಂದ ಸಾವಿರಾರು ಜನ ಪ್ರಯೋಜನ ಪಡೆದಿದ್ದಾರೆ. Sri Arvind Limbavali
ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ… – A series of cultural programs ಸಾಧನೆಗಳು ೨೦೧೮ – 2 – Achievements 2018 – 2
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಾಪನೆಯಾದ ಮತ್ತು ಯೋಜಿತವಾದ ಶುದ್ಧ ಕುಡಿಯುವ ನೀರಿನ ಘಟಕಗಳ ವಿವರ – Opened & Planned pure drinking water units… Panathur (PPP model with Huawei) – Opened Sitaram Palya (PPP model
ಸಮುದಾಯ ಭವನಗಳು, ಉದ್ಯಾನವನಗಳು, ನೀರು… – Community halls, parks, water… ಕಾವೇರಿ ನೀರು: ಹಳೇ ಸಿ.ಎಂ.ಸಿ. ವ್ಯಾಪ್ತಿಯಲ್ಲಿನ ಎಲ್ಲಾ ಪ್ರದೇಶಗಳಲ್ಲಿ ಯು.ಜಿ.ಡಿ. ಮತ್ತು ಕಾವೇರಿ ನೀರಿನ ಸೌಲಭ್ಯ ಒದಗಿಸಲಾಗಿದೆ. ಶುದ್ಧ ಕುಡಿಯುವ ನೀರು: ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ
ಮಹದೇವಪುರ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಸ್ಥಾಪನೆ – Pradhan Mantri Kaushal Kendra opened in Mahadevapura constituency ಭಾರತವನ್ನು ಜಗತ್ತಿನ ಕೌಶಲ್ಯ ಕೇಂದ್ರವನ್ನಾಗಿ ರೂಪಾಂತರಿಸಲೆಂದೇ ವೃತ್ತಿ ಶಿಕ್ಷಣವನ್ನು ಇನ್ನಷ್ಟು ಆಕರ್ಷಕಗೊಳಿಸಲು ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ
ಮೆಟ್ರೋ, ರೈಲು ನಿಲ್ದಾಣ, ಬಯಲು ಜಿಮ್… – Metro, railway station, open gym ಹೂಡಿಯಲ್ಲಿ ರೈಲ್ವೆ ನಿಲ್ದಾಣ ಕಾರ್ಯಾರಂಭ ದೇಶದಲ್ಲೇ ಮೊದಲ ಬಾರಿಗೆ ಮಾನ್ಯ ಸಂಸದ ಶ್ರೀ ಪಿ.ಸಿ. ಮೋಹನ್ರವರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಹೂಡಿಯಲ್ಲಿ ರೈಲ್ವೆ ನಿಲ್ದಾಣ
ಸಾರ್ವಜನಿಕ ಸುರಕ್ಷತೆ, ಬಗೆ ಬಗೆ ಸೌಕರ್ಯ… – Public security, various facilities ಸುರಕ್ಷತೆಗೆ ಸಿ.ಸಿ ಕ್ಯಾಮರಾ ಶಾಸಕರ ನಿಧಿ (೬೦ ಲಕ್ಷ ರೂ.), ಸಂಸದರ ನಿಧಿ (೩೦ ಲಕ್ಷ ರೂ.), ವಿಧಾನ ಪರಿಷತ್ ಸದಸ್ಯರಾದ ಶ್ರೀ ಲೇಹರ್ ಸಿಂಗ್ (೨೦
ನೀರು, ಶೌಚಾಲಯ, ಕೊಳವೆ ಬಾವಿ… – Water, toilet, borewell… ಕುಡಿಯುವ ನೀರು, ಶೌಚಾಲಯ ಹೂವೈ ಸಾಫ್ಟ್ವೇರ್ ಸಂಸ್ಥೆಯ ಸಹಯೋಗದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಶಾಸಕರ ನಿಧಿ ಹಾಗೂ ಸಂಸ್ಥೆಯ ತಲಾ ನಾಲ್ಕು ಲಕ್ಷ ರೂಗಳ ವೆಚ್ಚದಲ್ಲಿ ಪಣತ್ತೂರು, ಮುಳ್ಳೂರು, ನಲ್ಲೂರಹಳ್ಳಿ ಮತ್ತು
ಸ್ವಚ್ಛತೆ, ಆರೋಗ್ಯ, ಆದರ್ಶಗ್ರಾಮ… – Cleanliness, hygiene, model village… ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಲನಾಯಕನಹಳ್ಳಿ, ಕೊಡತಿ, ಮಾರತ್ತಹಳ್ಳಿ, ಮಂಡೂರು, ಬಿದರಹಳ್ಳಿ ಹಾಗೂ ಕಣ್ಣೂರು ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳ ಕಟ್ಟಡ ಕಾಮಗಾರಿಗೆ ನಾನು ಆರೋಗ್ಯ ಸಚಿವನಾಗಿದ್ದಾಗಲೇ ಹಣ