[:KA]ವಿಶ್ವ ಪರಿಸರ ದಿನಾಚರಣೆ ಶುಭಾಶಯಗಳು [:en]Let’s pledge to protect and conserve Mother Earth[:]
[:KA]ನಾಡಿನ ಎಲ್ಲ ಜನತೆಗೆ ವಿಶ್ವ ಪರಿಸರ ದಿನಾಚರಣೆ ಶುಭಾಶಯಗಳು. ಸಸಿ ನೆಟ್ಟು ಪೋಷಿಸೋಣ, ಪರಿಸರ ಬೆಳೆಸೋಣ. [:en][:]
[:KA]ನಾಡಿನ ಎಲ್ಲ ಜನತೆಗೆ ವಿಶ್ವ ಪರಿಸರ ದಿನಾಚರಣೆ ಶುಭಾಶಯಗಳು. ಸಸಿ ನೆಟ್ಟು ಪೋಷಿಸೋಣ, ಪರಿಸರ ಬೆಳೆಸೋಣ. [:en][:]
[:KA] ಅಧಿಕಾರಿಗಳೊಂದಿಗೆ ತೆರಳಿ ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆ ವೀಕ್ಷಣೆ ಮಾಡಿ ವೈಜ್ಞಾನಿಕವಾಗಿ ರಸ್ತೆ ಮತ್ತು ಫುಟ್ಪಾತ್ ನಿರ್ಮಾಣ ಮಾಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಸೂಚಿಸಲಾಯಿತು. https://www.facebook.com/arvindlimbavali.official/videos/443958143057379/?epa=SEARCH_BOX[:en] Inspected the Bellandur and Sarjapur road with officials today.
[:KA] ಮಾರತಹಳ್ಳಿಯ ಶಾಸಕರ ಕಚೇರಿ ಈಜೋನ್ನಲ್ಲಿ ಇಂದು ಜನತಾ ದರ್ಶನ ಏರ್ಪಡಿಸಲಾಗಿತ್ತು. ಈ ವೇಳೆ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಆಲಿಸುವ ಮೂಲಕ ಪರಿಹಾರ ಸೂಚಿಸಲಾಯಿತು. [:en] Held Janata Darshana at E-Zone office today. Addressed the problems of
[:KA] ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಅಷ್ಟೆ ಅಲ್ಲದೆ, ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು. ಯುವ ಮೋರ್ಚಾದ ಎಲ್ಲರಿಗೂ ಧನ್ಯವಾದಗಳು. [:en] I was felicitated for my
https://www.facebook.com/arvindlimbavali.official/videos/651412461949887/?epa=SEARCH_BOX
[:KA] ದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಪ್ರಧಾನಿ ಮೋದಿಜೀ ಮತ್ತು ಕೇಂದ್ರ ಸಚಿವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ ಕ್ಷಣ. [:en] Honored to be present at Rashtrapathi Bhavan during the swearing in ceremony of
[:KA]ಮೋದಿಜೀ ಅವರ ನೇತೃತ್ವದಲ್ಲಿ ದೇಶ ಮತ್ತಷ್ಟು ಪ್ರಗತಿ ಸಾಧಿಸಲಿ. ಮತ್ತೊಮ್ಮೆ ಪ್ರಧಾನಿಯಾದ ಇವರಿಗೆ ಅಭಿನಂದನೆಗಳು [:]
[:KA] ಮಾರತಹಳ್ಳಿಯ ರಿಂಗ್ರೋಡ್ನಲ್ಲಿರುವ ರೇಡಿಸನ್ಸ್ ಬ್ಲೂ (ಪಾರ್ಕ್ ಪ್ಲಾಜಾ)ನಲ್ಲಿ ಮಹದೇವಪುರ ಕ್ಷೇತ್ರದ ಪ್ರಮುಖರ ಸಭೆ ನಡೆಸಲಾಯಿತು. ಕ್ಷೇತ್ರದ ಪದಾಧಿಕಾರಿಗಳು, ವಾರ್ಡ್ ಉಸ್ತುವಾರಿಗಳು, ಅಧ್ಯಕ್ಷರುಗಳು, ಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಮುಖರು, ಬೂತ್ ಉಸ್ತುವಾರಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. [:en] A meeting of