ಪಕ್ಷದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾಜೀ ಅವರಿಗೆ ಹಾರ್ದಿಕ ಸ್ವಾಗತ
2009ರಲ್ಲಿ ಉತ್ತರ ಕರ್ನಾಟಕದಲ್ಲಿ ಎಂದೂ ಕಂಡರಿಯದ ಭೀಕರ ನೆರೆ ಬಂದಾಗ ಅಲ್ಲಿನ ಸಂತ್ರಸ್ತರ ನೆರವಿಗೆ ಅರವಿಂದ ಲಿಂಬಾವಳಿ ಧಾವಿಸಿದರು. ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜನರನ್ನು ಪ್ರವಾಹದಿಂದ ಸಂರಕ್ಷಿಸುವ, ನಿರಾಶ್ರಿತ ಕೇಂದ್ರಗಳನ್ನು ತೆರೆಯುವ ಮತ್ತು ಶಾಶ್ವತ ಪರಿಹಾರ ನೀಡುವ ಕಾರ್ಯದ
ನೀವು ಕೊಟ್ಟ ತೆರಿಗೆಗೆ ನ್ಯಾಯ ಒದಗಿಸದ ಕಾಂಗ್ರೆಸ್ ಸರ್ಕಾರ ಈಗಿರುವ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಪಥದಲ್ಲಿ ದಾಪುಗಾಲು ಹಾಕುತ್ತಿರುವ ಮಹದೇವಪುರ ಕ್ಷೇತ್ರದ ಬಗ್ಗೆ ಮಲತಾಯಿ ಧೋರಣೆ ತಳೆದಿದೆ. ರಾಜ್ಯ ಸರ್ಕಾರವು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಉದ್ದೇಶಪೂರ್ವಕವಾಗಿ ಕಡೆಗಾಣಿಸಿದೆ. ಹಿಂದಿದ್ದ ಬಿ.ಜೆ.ಪಿ
Union Home Minister Shri Amit Shah ji’s speech in Parliament on the abrogation of Article 370. It is detailed and insightful. Please watch and share.
It’s no Article 370 however the “Changes in Jammu and Kashmir as Union Territory”
ಶ್ರೀ ಆಚಾರ್ಯ ಶ್ರೀ ಮಹಾಶ್ರಮಣ ಜೀ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. Met Sri Acharya Sri Mahashramana Ji and sought the blessings.