[:en]Addressed media after legislators meeting [:]
https://www.facebook.com/arvindlimbavali.official/videos/846961398978045/?epa=SEARCH_BOX
https://www.facebook.com/arvindlimbavali.official/videos/846961398978045/?epa=SEARCH_BOX
[:KA] ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ನನ್ನನ್ನು ಗೌರವಿಸಿದ್ದಕ್ಕಾಗಿ ಧನ್ಯವಾದಗಳು. ಈ ಜಯವನ್ನು ಬಿಜೆಪಿಯ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ. [:en] Thank you BJP Karnataka for felicitating me for the victory
[:KA] ಅರಮನೆ ಮೈದಾನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದರನ್ನು ಅಭಿನಂದಿಸಲಾಯಿತು. ಈ ವೇಳೆ ರಾಜ್ಯದ ಸಂಸದರು, ಶಾಸಕರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು. [:en] Congratulated the new MPs at the
[:KA]ನಾಡಿನ ಎಲ್ಲ ಜನತೆಗೆ ವಿಶ್ವ ಪರಿಸರ ದಿನಾಚರಣೆ ಶುಭಾಶಯಗಳು. ಸಸಿ ನೆಟ್ಟು ಪೋಷಿಸೋಣ, ಪರಿಸರ ಬೆಳೆಸೋಣ. [:en][:]
[:KA] ಅಧಿಕಾರಿಗಳೊಂದಿಗೆ ತೆರಳಿ ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆ ವೀಕ್ಷಣೆ ಮಾಡಿ ವೈಜ್ಞಾನಿಕವಾಗಿ ರಸ್ತೆ ಮತ್ತು ಫುಟ್ಪಾತ್ ನಿರ್ಮಾಣ ಮಾಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಸೂಚಿಸಲಾಯಿತು. https://www.facebook.com/arvindlimbavali.official/videos/443958143057379/?epa=SEARCH_BOX[:en] Inspected the Bellandur and Sarjapur road with officials today.
[:KA] ಮಾರತಹಳ್ಳಿಯ ಶಾಸಕರ ಕಚೇರಿ ಈಜೋನ್ನಲ್ಲಿ ಇಂದು ಜನತಾ ದರ್ಶನ ಏರ್ಪಡಿಸಲಾಗಿತ್ತು. ಈ ವೇಳೆ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಆಲಿಸುವ ಮೂಲಕ ಪರಿಹಾರ ಸೂಚಿಸಲಾಯಿತು. [:en] Held Janata Darshana at E-Zone office today. Addressed the problems of
[:KA] ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಅಷ್ಟೆ ಅಲ್ಲದೆ, ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು. ಯುವ ಮೋರ್ಚಾದ ಎಲ್ಲರಿಗೂ ಧನ್ಯವಾದಗಳು. [:en] I was felicitated for my
https://www.facebook.com/arvindlimbavali.official/videos/651412461949887/?epa=SEARCH_BOX