[:KA]ಪಕ್ಷದ ಅಭ್ಯರ್ಥಿ ಶ್ರೀ ಎಸ್.ಐ.ಚಿಕ್ಕನಗೌಡರ ಪರವಾಗಿ ಚುನಾವಣಾ ಪ್ರಚಾರ[:]
[:KA] ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಶ್ರೀ ಎಸ್.ಐ.ಚಿಕ್ಕನಗೌಡರ ಪರವಾಗಿ ಚುನಾವಣಾ ಪ್ರಚಾರದ ವಿವರ. [:]
[:KA] ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಶ್ರೀ ಎಸ್.ಐ.ಚಿಕ್ಕನಗೌಡರ ಪರವಾಗಿ ಚುನಾವಣಾ ಪ್ರಚಾರದ ವಿವರ. [:]
[:KA] ಪ್ರತಿಯೊಬ್ಬರ ಏಳಿಗೆಯಲ್ಲಿ ತಾಯಿಯ ಪಾತ್ರ ಮುಖ್ಯವಾದುದು. ನಾನು ತಾಯಿಯವರಿಂದ ಆಶೀರ್ವಾದ ಪಡೆದ ಸಂದರ್ಭ. ವಿಶ್ವ ತಾಯಂದಿರ ದಿನದ ಶುಭಾಶಯಗಳು. [:en] Mother plays a vital role in a man’s success. Here’s a picture of mine,
[:KA] ಅಶ್ವತ್ಥನಗರದ ಶ್ರೀ ಮಾರಿಯಮ್ಮ ದೇವಿಯ 12ನೇ ವಾರ್ಷಿಕೋತ್ಸವ, ಶ್ರೀ ದ್ರೌಪದಮ್ಮ, ಶ್ರೀ ಧರ್ಮರಾಯಸ್ವಾಮಿ ಹೂವಿನ ಕರಗ ಶಕ್ಯೋತ್ಸವ, ಪಲ್ಲಕಿ ಉತ್ಸವ ಹಾಗೂ ಊರಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಪುನೀತನಾದೆ. [:en] Twelfth year anniversary of
[:KA]ಮಹಾದೇವಪುರ ಶಾಸಕರ ಕಚೇರಿ ಈಜೋನ್ನಲ್ಲಿ ಜನತಾ ದರ್ಶನ ಏರ್ಪಡಿಸಲಾಗಿತ್ತು. ಈ ವೇಳೆ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲಾಯಿತು.[:en] Interacted with public at the Janata Darshana at E-Zone office. I heard their problems and promised to
[:KA] ಕರಿಯಮ್ಮನ ಅಗ್ರಹಾರದಿಂದ ಯಮಲೂರು ಸಂಪರ್ಕಿಸುವ ರಸ್ತೆ ಮಧ್ಯದಲ್ಲಿರುವ ಬೃಹತ್ ರಾಜಕಾಲುವೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲಸ ವೇಗವಾಗಿ ಸಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. [:en] Development of a huge storm
[:KA] ಏಪ್ರಿಲ್ ತಿಂಗಳಿನಲ್ಲಿ ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳು, ಭಾಗವಹಿಸಿದ ಸಭೆ, ಸಮಾರಂಭ, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹದೇವಪುರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಪಣ ತೊಟ್ಟಿದ್ದು, ಇದಕ್ಕೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದ. ಕ್ಷೇತ್ರದ ಪ್ರಗತಿಗೆ ನಿಮ್ಮ ಸಲಹೆ, ಸಹಕಾರ ಹೀಗೆ
[:KA] ಮುಂಬರುವ ದೆಹಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಾಸಿಸುತ್ತಿರುವ ಮಹದೇವಪುರ ಕ್ಷೇತ್ರದ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ ನಡೆಸಲಾಯಿತು. ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು
[:KA] ಕನ್ನಮಂಗಲ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಕೆರೆಯಲ್ಲಿ ತುಂಬಿರುವ ಹೂಳು, ತ್ಯಾಜ್ಯವನ್ನು ವಿಲೇವಾರಿ ಮಾಡುವ ಕಾರ್ಯ ಭರದಿಂದ ಸಾಗಿದೆ. ಆದಷ್ಟು ಬೇಗ ಅಭಿವೃದ್ಧಿ ಕಾಮಗಾರಿ ಮುಗಿಸಿ ಕೆರೆಯನ್ನು ತುಂಬಿಸುವ ಮೂಲಕ ಸುತ್ತಲಿನ ಗ್ರಾಮಗಳಿಗೆ ನೀರಿನ ಅನುಕೂಲ ಮಾಡಿಕೊಡಲಾಗುವುದು.
[:KA] ಗೇರ್ ಕಾಲೇಜಿನ ರಸ್ತೆ ಪುನರ್ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ದೊರೆತಿದ್ದು, ಈಗಾಗಲೇ ಕೆಲಸ ಭರದಿಂದ ಸಾಗಿದೆ. ಉತ್ತಮ ರಸ್ತೆ ನಿರ್ಮಾಣದ ಮೂಲಕ ಈ ಭಾಗದ ಜನರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಗುರಿ ಹೊಂದಲಾಗಿದೆ [:en] Gear college road