[:KA]ಲೋಕಸಭಾ ಚುನಾವಣೆ ಕುರಿತು ಮಾಧ್ಯಮ ಗೋಷ್ಠಿ[:]
https://www.facebook.com/arvindlimbavali.official/videos/320017072039978/?epa=SEARCH_BOX
https://www.facebook.com/arvindlimbavali.official/videos/320017072039978/?epa=SEARCH_BOX
[:KA] ಲೋಕಸಭಾ ಚುನಾವಣೆ ಸಿದ್ಧತೆಯ ಕುರಿತು ಇಜೋನ್ ಕ್ಲಬ್ನಲ್ಲಿ ಬೆಂಗಾಲಿ ಬಿಜೆಪಿ ಕಾರ್ಯಕರ್ತರೊಡನೆ ಸಭೆ ನಡೆಸಿ ಚರ್ಚಿಸಲಾಯಿತು. ಬಿಜೆಪಿ ಗೆಲುವಿಗೆ ಪಣ ತೊಡಬೇಕು. ಜನಪರ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿಗೊಳಿಸಿದ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು ಎಂದು
[:KA] ಲೋಕಸಭೆ ಚುನಾವಣೆ ಕುರಿತು ದೊಡ್ಡನೆಕ್ಕುಂದಿ ವಾರ್ಡ್ನ ಫರ್ಮ್ ಹ್ಯಾಬಿಟೆಟ್ ಅಪಾರ್ಟ್ಮೆಂಟ್ನಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು. ಈ ವೇಳೆ ಪ್ರಚಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ, ಹಮ್ಮಿಕೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಮೋದಿ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು
[:KA]https://www.facebook.com/arvindlimbavali.official/videos/370896053510237/?epa=SEARCH_BOX[:en] Massive number of people crossing Mahananda bridge to attend Narendra Modi ji’s rally. BJP will make huge gains in West Bengal However Election commission has termed only 30% booths
[:KA] ಲೋಕಸಭಾ ಚುನಾವಣೆಯ ಕುರಿತು ಇಜೋನ್ ಕ್ಲಬ್ನಲ್ಲಿಂದು ಓಡಿಸ್ಸಾ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕು. ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಲಾಯಿತು. [:en] Held a meeting at Ezone club with
[:KA] ಜೀವನ ಬೇವು-ಬೆಲ್ಲಗಳ ಸಂಗಮ, ನೋವು-ನಲಿವುಗಳ ಸರಿಗಮ. ಇಲ್ಲಿ ನೋವೂ ಇದೆ, ನಲಿವೂ ಇದೆ. ದೇವರು ಕಷ್ಟದ ದಿನಗಳನ್ನು ದೂರಮಾಡಿ, ಇಷ್ಟದ ದಿನಗಳನ್ನು ಕರುಣಿಸಲಿ. ಎಲ್ಲರಿಗೂ ಯುಗಾದಿ ಒಳಿತು ಮಾಡಲಿ. ಯುಗಾದಿ ಹಬ್ಬದ ಶುಭಾಶಯಗಳು. [:en][:]
[:KA] ಕೋಲಾರ ಲೋಕಸಭಾ ಕ್ಷೇತ್ರದ ಮಾಲೂರು ನಗರದಲ್ಲಿ ಪಕ್ಷದ ಅಭ್ಯರ್ಥಿ ಶ್ರೀ ಎಸ್.ಮುನಿಸ್ವಾಮಿ ಅವರೊಂದಿಗೆ ರೋಡ್ ಶೋ ನಡೆಸಲಾಯಿತು. ಈ ವೇಳೆ ಪಕ್ಷದ ಅನೇಕ ಮುಖಂಡರು ಭಾಗವಹಿಸಿದ್ದರು. ರೋಡ್ ಶೋನಲ್ಲಿ ಸಹಸ್ರಾರು ಕಾರ್ಯಕರ್ತರು ಪಾಲ್ಗೊಂಡು, ‘ದೇಶಕ್ಕೆ ಮೋದಿ’ ಎಂದು ಘೋಷಣೆಗಳನ್ನು ಕೂಗಿದರು.
[:KA] ಕೋಲಾರ ನಗರದಲ್ಲಿ ಭೋವಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗವಹಿಸಿದ್ದೆ. ದೇಶದ ಅಭಿವೃದ್ಧಿಗೆ ಪ್ರಧಾನಿ ಮೋದಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಇವರ ಅಧಿಕಾರದ ಈ ಐದು ವರ್ಷಗಳಲ್ಲಿ ಸಮಾಜ ಅಭಿವೃದ್ಧಿಯತ್ತ ಸಾಗಿದೆ. ಇವರು ಮತ್ತೆ ಅಧಿಕಾರಕ್ಕೆ ಬಂದರೆ ಭೋವಿ ಸಮುದಾಯ
[:KA] ಕೋಲಾರ ಲೋಕಸಭಾ ಮತಕ್ಷೇತ್ರದ ಪಕ್ಷದ ಹಿರಿಯ ಮುಖಂಡರು, ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು, ಜನಪರ ಕಾರ್ಯಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ಮಾಡಬೇಕು. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಎಲ್ಲರೂ
[:KA] ಕೋಲಾರ ಲೋಕಸಭಾ ಮತಕ್ಷೇತ್ರದ ಕೆ.ಬಿ ಹೊಸಳ್ಳಿಯಲ್ಲಿ ಭೋವಿ ಸಮಾಜದ ಮುಖಂಡರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲಾಯಿತು. ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಭಾರತ ವಿಶ್ವಮಾನ್ಯವಾಗಲು ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಎಲ್ಲರೂ ಬಿಜೆಪಿ