[:en]Nation First Voting Must[:]
[:KA][:en]My salute to this great soul ! #NationFirstVotingMust. [:]
[:KA][:en]My salute to this great soul ! #NationFirstVotingMust. [:]
[:KA] ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಆತ್ಮೀಯರು ಆದ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ಇಮ್ಮಡಿಹಳ್ಳಿ, ಹಗದೂರು, ಗಾಂಧಿಪುರದಲ್ಲಿ ಚುನಾವಣಾ ಪ್ರಚಾರ ಮಾಡಲಾಯಿತು. ಈ ವೇಳೆ ಸೇರಿದ್ದ ಅಪಾರ ಜನತೆಯ ‘ಮೋದಿ ಮೋದಿ’ ಎನ್ನುವ ಕೂಗು ಮುಗಿಲು ಮುಟ್ಟಿತ್ತು. ಪ್ರಧಾನಿ
[:KA] ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ಅಂಬೇಡ್ಕರ್ ಗುತ್ತ, ಚನ್ನಸಂದ್ರ, ನಾಗೊಂಡನಹಳ್ಳಿಯಲ್ಲಿ ಚುನಾವಣಾ ಪ್ರಚಾರ ಮಾಡಲಾಯಿತು. ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗಾಗಿ, ದೇಶದ ಪ್ರಗತಿಗಾಗಿ ಬಿಜೆಪಿ ಬೆಂಬಲಿಸಿ. ನವಭಾರತ ನಿರ್ಮಾಣಕ್ಕಾಗಿ ಪ್ರಧಾನಿ ಮೋದಿ ಅವರನ್ನು
[:KA] ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಾದ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ರೋಡ್ ಶೋ ನಡೆಸುವ ಮೂಲಕ ದಿನ್ನೂರು, ಕಾಡುಗೋಡಿ, ಎ.ಕೆ.ಜಿ ಕಾಲೋನಿಯಲ್ಲಿ ಪ್ರಚಾರ ಮಾಡಲಾಯಿತು. ಕೇಂದ್ರ ಸರಕಾರದಿಂದ ಅತೀ ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಶ್ರೀ ಮೋಹನ್ ಅವರು
[:KA] ಮಾರ್ಚ್ ತಿಂಗಳಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳು, ಭಾಗವಹಿಸಿದ ಕಾರ್ಯಕ್ರಮಗಳು, ನಡೆಸಿದ ಸಭೆ-ಸಮಾರಂಭಗಳ ಸಂಪೂರ್ಣ ವಿವರ ಇಲ್ಲಿದೆ. ಕ್ಷೇತ್ರದ ಮತ್ತಷ್ಟು ಪ್ರಗತಿಗೆ ಸಲಹೆ, ಸಹಕಾರ ನೀಡಿ. ಮಹದೇವಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸೋಣ. [:en] I would like to project
[:KA]ಬಲವಾದ ಮತ್ತು ಸಮೃದ್ಧವಾದ ನವ ಭಾರತಕ್ಕಾಗಿ ನಿಮ್ಮ ಮತ ಚಲಾಯಿಸಿ. ಮತ್ತೊಮ್ಮೆ ಮೋದಿ ಸರ್ಕಾರ. https://www.facebook.com/arvindlimbavali.official/videos/294345681485331/?epa=SEARCH_BOX[:en]https://www.facebook.com/arvindlimbavali.official/videos/294345681485331/?epa=SEARCH_BOX[:]
[:KA] ಲೋಕಸಭಾ ಚುನಾವಣೆ ನಿಮಿತ್ತ ಚಿಕ್ಕಬಳ್ಳಾಪುರ ಭೋವಿ ಸಮಾಜದ ಬಿಜೆಪಿ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಬಹುಮತಗಳಿಂದ ಗೆಲ್ಲಿಸುವ ಹೊಣೆ ಎಲ್ಲರದ್ದಾಗಿದೆ. ಸಶಕ್ತ ಮತ್ತು ಸದೃಢ ಭಾರತಕ್ಕಾಗಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕಿದ್ದು, ಈ ನಿಟ್ಟಿನಲ್ಲಿ
[:KA] ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದಿರುವ ಯುವಕ-ಯುವತಿಯರಿಗೆ ಅಭಿನಂದನೆಗಳು. ಮತದಾನ ವಿಶೇಷವಾದ ಹಕ್ಕು. ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯುವ ಸಮುದಾಯದ ಏಳಿಗೆಗೆ ಶ್ರಮಿಸುತ್ತಿರುವ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಹೊಣೆ ನಿಮ್ಮ ಮೇಲಿದೆ. ಪ್ರತಿಯೊಬ್ಬರೂ
[:KA]60 ವರ್ಷಗಳಲ್ಲಿ ಕಾಂಗ್ರೆಸ್ ಮಾಡದ ಅಭಿವೃದ್ಧಿ ಕೆಲಸಗಳನ್ನು ಬರೀ ಐದು ವರ್ಷಗಳಲ್ಲಿ ಮೋದಿ ಸರಕಾರ ಮಾಡಿ ತೋರಿಸಿದೆ. #ಮತ್ತೊಮ್ಮೆಮೋದಿಸರಕಾರ. https://www.facebook.com/arvindlimbavali.official/videos/1198215323689537/?epa=SEARCH_BOX[:en]https://www.facebook.com/arvindlimbavali.official/videos/1198215323689537/?epa=SEARCH_BOX[:]
[:KA] ಮೈಸೂರಿನಲ್ಲಿ ಏರ್ಪಡಿಸಿದ್ದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದೆ. ಚೌಕಿದಾರ್ ಪ್ರಧಾನಿ ಮೋದಿ ಜೀ ಅವರ ಈ ಸಮಾವೇಶಕ್ಕೆ ಲಕ್ಷಾಂತರ ಜನಸಾಗರವೇ ಹರಿದು ಬಂದಿತ್ತು. ಭಾರತವನ್ನು ವಿಶ್ವಮಾನ್ಯವನ್ನಾಗಿಸಿದ ಮೋದಿ ಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಜನರು ತುದಿಗಾಲಿನಲ್ಲಿ ನಿಂತಿದ್ದು, ಈ ಬಾರಿಯೂ