[:KA]ಪಟಾಲಮ್ಮ ದೇವಿಯ ಮಹಾ ಕುಂಭಾಭಿಷೇಕ[:]
[:KA]ಬಿದರಹಳ್ಳಿ ಪಟಾಲಮ್ಮ ದೇವಿಯ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದೆ. ಈ ವೇಳೆ ನಾಡಿನಾದ್ಯಂತ ಮಳೆ, ಬೆಳೆ ಕೊಟ್ಟು ಎಲ್ಲ ಜನರನ್ನು ಸುಖ, ಶಾಂತಿ, ನೆಮ್ಮದಿಯಿಂದ ಇಡು ಎಂದು ದೇವಿಯಲ್ಲಿ ಪ್ರಾರ್ಥಿಸಿದೆ.[:]
[:KA]ಬಿದರಹಳ್ಳಿ ಪಟಾಲಮ್ಮ ದೇವಿಯ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದೆ. ಈ ವೇಳೆ ನಾಡಿನಾದ್ಯಂತ ಮಳೆ, ಬೆಳೆ ಕೊಟ್ಟು ಎಲ್ಲ ಜನರನ್ನು ಸುಖ, ಶಾಂತಿ, ನೆಮ್ಮದಿಯಿಂದ ಇಡು ಎಂದು ದೇವಿಯಲ್ಲಿ ಪ್ರಾರ್ಥಿಸಿದೆ.[:]
[:KA]ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಹಾಗೂ ಭಯೋತ್ಪಾದನೆ ವಿರುದ್ಧ ಪ್ರತಿಭಟನಾ ಧರಣಿಯನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮೌರ್ಯ ಹೋಟೆಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರು ಹಮ್ಮಿಕೊಳ್ಳಲಾಗಿತ್ತು. ಭಯೋತ್ಪಾದನೆಗೆ ಕುಮ್ಮಕ್ಕು ನೀಡುವವರಿಗೆ, ಯೋಧರ ಮೇಲೆ
[:KA]ಐಟಿ ಉದ್ಯಮಗಳ ಕೇಂದ್ರಬಿಂದು ಆಗಿರುವ ಮಹದೇವಪುರ ಕ್ಷೇತ್ರವು ಪ್ರತಿವರ್ಷ 800 ಕೋಟಿ ರುಪಾಯಿ ತೆರಿಗೆ ಪಾವತಿಸುವ ಮೂಲಕ ದೇಶದಲ್ಲೇ ಮಾದರಿ ಕ್ಷೇತ್ರವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅಗತ್ಯವಾಗಿದೆ. ಹೀಗಾಗಿ ಐಟಿ ಹಬ್ ಆಗಿರುವ ಕ್ಷೇತ್ರವನ್ನು ವಿಶೇಷ ಪ್ರಕರಣ
[:KA]ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧರಾದ ಶ್ರೀ ಎಚ್. ಗುರು ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡು ಅಂತಿಮನಮನ ಸಲ್ಲಿಸಿದೆ. #PulwamaAttack https://www.facebook.com/arvindlimbavali.official/videos/275976929966074/[:]
[:en]Union Ministers Rajnath Singh and J&K DGP Dilbagh Singh lend a shoulder to mortal remains of a CRPF soldier. #PulwamaAttack[:]
[:KA]ಭಯೋತ್ಪಾದಕರು ಬಹುದೊಡ್ಡ ತಪ್ಪು ಮಾಡಿದ್ದಾರೆ. ಅಪರಾಧಿಗಳು ಬಹು ದೊಡ್ಡ ಬೆಲೆಯನ್ನು ಪಾವತಿಸಬೇಕಾಗತ್ತದೆ. https://www.facebook.com/arvindlimbavali.official/videos/359033061349849/[:]
[:en]”I am not your only Son, you have crores of sons out there. I am only going there to take care of you.”[:]
[:KA]ವರ್ತೂರಿನ ಕರಗ ಉತ್ಸವದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರನಾದೆ. ನಾಡಿನಾದ್ಯಂತ ಉತ್ತಮ ಮಳೆ, ಬೆಳೆ ನೀಡುವಂತೆ, ಎಲ್ಲರಿಗೂ ಒಳ್ಳೆಯದನ್ನು ಮಾಡಿ ಕಾಪಾಡುವಂತೆ ಈ ವೇಳೆ ದೇವರಲ್ಲಿ ಪ್ರಾರ್ಥಿಸಲಾಯಿತು.[:]
[:KA]ಪುಲ್ವಾಮಾದಲ್ಲಿ CRPF ಯೋಧರ ಮೇಲೆ ನಡೆದ ದಾಳಿ ಬಹಳ ನೀಚವಾದದ್ದು. ಈ ದುಷ್ಟ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ನಮ್ಮ ಕೆಚ್ಚೆದೆಯ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಹುತಾತ್ಮರ ಕುಟುಂಬದೊಂದಿಗೆ ಸಂಪೂರ್ಣ ದೇಶ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ. ಗಾಯಾಳುಗಳು ಶೀಘ್ರ
[:KA]ಮಂಡ್ಯ ಜಿಲ್ಲೆಯ ಗುಡಿಗೆರೆಯ ವೀರ ಯೋಧ, ಹೆಚ್. ಗುರು ಇಂದು ದೇಶಕ್ಕಾಗಿ ಮತ್ತು ನಮ್ಮೆಲ್ಲರಿಗಾಗಿ ತಮ್ಮ ಪ್ರಾಣಾರ್ಪಣೆ ಮಾಡಿದ್ದಾರೆ. ಓಂಶಾಂತಿ.. #Pulwama[:]